Yahoo India Web Search

Search results

  1. ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನ ದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ. ಉಲ್ಲೇಖಗಳು. ವರ್ಗ:

  2. Aug 7, 2022 · Jnanpith Award Winners Information In Kannada. ದೇಶದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು 1965 ರಲ್ಲಿ ಸ್ಥಾಪಿಸಲಾಯಿತು. ಕರ್ನಾಟಕವು ಇಲ್ಲಿಯವರೆಗೆ ಗರಿಷ್ಠ ...

  3. ಜ್ಞಾನಪೀಠ ಪ್ರಶಸ್ತಿ ಭಾರತ ದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ...

  4. Dec 31, 2023 · ಜ್ಞಾನಪೀಠ ಪ್ರಶಸ್ತಿಯನ್ನು 1982 ರವರೆಗೆ ಒಂದೇ ಒಂದು ಕೃತಿಗೆ ನೀಡಲಾಯಿತು. 1982 ರ ನಂತರ, ಭಾರತೀಯ ಸಾಹಿತ್ಯಕ್ಕೆ ಜೀವಮಾನದ ಕೊಡುಗೆಗಾಗಿ ಜ್ಞಾನಪೀಠ ಗೌರವವನ್ನು ನೀಡಲಾಗಿದೆ. jnanpith award winners in kannada. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು. Jnanapeeta Prashasti Winners in Karnataka Best Information.

  5. Sep 18, 2023 · 1. ಕುವೆಂಪು. ರಾಷ್ಟ್ರ ಕವಿ ಕುವೆಂಪು ಅವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. ವೆಂಕಟಪ್ಪ ಮತ್ತು ಸೀತಮ್ಮ ದಂಪತಿಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆ ಎಂಬಲ್ಲಿ ಕುವೆಂಪು ಜನಿಸುತ್ತಾರೆ. 1904 ಡಿಸೆಂಬರ್ 29ರಂದು ಜನಿಸಿದ ಇವರು ಬಾಲ್ಯದ ದಿನಗಳನ್ನು ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯಲ್ಲಿ ಕಳೆಯುತ್ತಾರೆ.

  6. en.m.wikipedia.org › wiki › Jnanpith_AwardJnanpith Award - Wikipedia

    As of 2015, the cash prize has been revised to ₹ 11 lakh (equivalent to ₹ 17 lakh or US$20,000 in 2023) and out of twenty-three eligible languages the award has been presented for works in sixteen languages: Hindi (eleven), Kannada (eight), Bengali and Malayalam (six each), Urdu (five) Gujarati, Marathi, Odia (four each), Assamese and ...

  7. Nov 25, 2021 · Kannada has won eight, the highest number of Jnana Peeth Awards, the most prestigious literary award given by the Government of India.

  8. Oct 28, 2023 · Oct-28-2023. ಕನ್ನಡ 2ನೇ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯಾಗಿದೆ. ವಿಜೇತರಿಗೆ ಪ್ರಶಸ್ತಿ ಫಲಕ, 11 ಲಕ್ಷ ರೂಪಾಯಿ ಚೆಕ್ ಹಾಗೂ ವಾಗ್ದೇವಿಯ ಕಂಚಿನ ವಿಗ್ರಹವನ್ನು ನೀಡಿ ಗೌರವಿಸಲಾಗುವುದು. ಕನ್ನಡಕ್ಕೆ 8 ಜ್ಞಾನಪೀಠ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯವರಾದ ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಕೃತಿಗೆ 1967ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಭಿಸಿತು.

  9. ಕೃತಿಸ್ವಾಮ್ಯ © ೨೦೧೯ | ಕನ್ನಡ ಸಾಹಿತ್ಯ ಪರಿಷತ್ತು - ಎಲ್ಲಾ ಹಕ್ಕುಗಳನ್ನು ...

  10. Nov 5, 2022 · ಕುವೆಂಪು : ಕನ್ನಡಕ್ಕೆ ಮೊಟ್ಟಮೊದಲು ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟವರು ಕೆ.ವಿ. ಪುಟ್ಟಪ್ಪನವರು. ಇವರು ‘ಕುವೆಂಪು’ ಎಂಬ ಕಾವ್ಯನಾಮದಿಂದ ಪ್ರಸಿದ್ಧರು. ಇವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. ಇವರ “ಶ್ರೀ ರಾಮಾಯಣ ದರ್ಶನಂ” ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ 1968 ರಲ್ಲಿ ‘ಜ್ಞಾನಪೀಠ ಪ್ರಶಸ್ತಿ’ಯನ್ನು ನೀಡಿ ಗೌರವಿಸಿತು.