Yahoo India Web Search

Search results

  1. ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭, ೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ. ಗೋವಿಂದ ಪೈ, ಕುವೆಂಪು ನಂತರ 'ರಾಷ್ಟ್ರಕವಿ' ಗೌರವಕ್ಕೆ ಪಾತ್ರರಾದವರು. ನವೆಂಬರ್ ೧, ೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು.

  2. G. S. Shivarudrappa (third from left on the chair) with T. V. Venkatachala Sastry (second from left – on the chair) while at the University of Mysore. Shivarudrappa started his career in 1949 as a lecturer in Kannada language at the Mysore University.

  3. ಕನ್ನಡದ ರಾಷ್ಟ್ರಕವಿಗಳಲ್ಲಿ ಒಬ್ಬರಾಗಿ ವಿಮರ್ಶಕರು ಕವಿಗಳೆಂದು ಪ್ರಸಿದ್ಧರಾದ ಡಾ.ಜಿ.ಎಸ್. ಶಿವರುದ್ರಪ್ಪನವರು ಗುಗ್ಗುರಿ ಶಾಂತವೀರಪ್ಪ ಮತ್ತು ವೀರಮ್ಮನವರ ಪುತ್ರರಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ೭-೨-೧೯೨೬ರಲ್ಲಿ ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ (ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ) ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದಿಂದಾಗಿ ಸರಕಾರಿ ನೌಕರಿ ಹಿಡಿದು ದುಡಿಯಲಾರಂಭಿಸಿದರು.

  4. Browse Getty Images’ premium collection of high-quality, authentic G S Shivarudrappa stock photos, royalty-free images, and pictures. G S Shivarudrappa stock photos are available in a variety of sizes and formats to fit your needs.

  5. ಎಸ್. ಶಿವರುದ್ರಪ್ಪನವರು ಗೋವಿಂದ ಪೈ, ಕುವೆಂಪು ನಂತರ ಮೂರನೆಯ ರಾಷ್ಟ್ರಕವಿಯಾಗಿ ನಮ್ಮ ಕನ್ನಡಿಗರ ಹೆಮ್ಮೆಯಾಗಿದ್ದಾರೆ. ಮೈಸೂರು ವಿಶ್ವವಿದ್ಯಾಲಯ ಸ್ಥಾಪನೆಯಾಗಿ, ದೂರ ದೂರದ ಹಳ್ಳಿಗಾಡುಗಳಲ್ಲಿ ಓದಿನ ಸೌಲಭ್ಯಗಳಿಗಾಗಿ ನಿಧಾನವಾಗಿ ತೆರೆದುಕೊಳ್ಳುತ್ತಿದ್ದ ಜನಸಮುದಾಯದಿಂದ ಬಂದು ಶ್ರಮ, ನಿಷ್ಠೆ, ಹಾಗೂ ಪ್ರತಿಭೆಗಳಿಂದ ರಂಗದಲ್ಲಿ ಮುಖ್ಯರಾಗತೊಡಗಿದ್ದ, ಹಾಗೆ ತೊಡಗಿ ಯಶಸ್ಸು ಪಡೆದ ಮೊದಲ ತಲೆಮಾರಿಗೆ ಜೀಯೆಸ್ಸೆಸ್ ಸೇರುತ್ತಾರೆ.

  6. ೧. ಸಾಮಗಾನ: ೧೯೫೧: ೨. ಚೆಲುವು-ಒಲವು: ೧೯೫೩: ೩. ದೇವ ಶಿಲ್ಪ: ೧೯೫೬: ೪. ದೀಪದ ...

  7. shivarudrappa g.s., b.1926 Guggari Shanthaveerappa Shivarudrappa, (guggari shAntavIrappa shivarudrappa) ( ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ) or G.S.S. as he is popularly known is truly one of the makers of the literary culture in modern Karnataka.